ಶ್ರೀ ಸರಸ್ವತಿದೇವಿ
ಮಹಾಸರಸ್ವತಿದೇವಿ ಮತ್ತು ಶ್ರೀ ಸರಸ್ವತಿದೇವಿ ಇಬ್ಬರೂ ಅನುಕ್ರಮವಾಗಿ ನಿರ್ಗುಣ ಮತ್ತು ಸಗುಣ ಈ ಎರಡೂ ಸ್ತರಗಳಲ್ಲಿ ಬ್ರಹ್ಮನ ಶಕ್ತಿಯಾಗಿ ಬ್ರಹ್ಮಾಂಡದ ನಿರ್ಮಿತಿಯಲ್ಲಿ ಬ್ರಹ್ಮದೇವನಿಗೆ ಸಹಾಯ ಮಾಡಿದ್ದಾರೆ
ಮಹಾಸರಸ್ವತಿದೇವಿ ಮತ್ತು ಶ್ರೀ ಸರಸ್ವತಿದೇವಿ ಇಬ್ಬರೂ ಅನುಕ್ರಮವಾಗಿ ನಿರ್ಗುಣ ಮತ್ತು ಸಗುಣ ಈ ಎರಡೂ ಸ್ತರಗಳಲ್ಲಿ ಬ್ರಹ್ಮನ ಶಕ್ತಿಯಾಗಿ ಬ್ರಹ್ಮಾಂಡದ ನಿರ್ಮಿತಿಯಲ್ಲಿ ಬ್ರಹ್ಮದೇವನಿಗೆ ಸಹಾಯ ಮಾಡಿದ್ದಾರೆ
ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ ಏಕಾದಶಿ’ (ಆಷಾಢ ಏಕಾದಶಿ) ಎನ್ನುತ್ತಾರೆ. ಆಷಾಢ ಏಕಾದಶಿಯ ಮಹತ್ವ ತಿಳಿದುಕೊಳ್ಳಿ ಭಕ್ತಿಯಿಂದ ಆಚರಿಸಿ!
‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ’ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ.
೧. ‘ಶಿವಪೂಜೆಯಲ್ಲಿ ಶಂಖದ ಪೂಜೆಯನ್ನು ಮಾಡುವುದಿಲ್ಲ ಮತ್ತು ಶಿವನಿಗೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುವುದಿಲ್ಲ. ದೇವರ ಮೂರ್ತಿಯಲ್ಲಿ ಪಂಚಾಯತನದ ಸ್ಥಾಪನೆ ಇದ್ದರೆ, ಅದರಲ್ಲಿನ ಬಾಣಲಿಂಗದ ಮೇಲೆ ಶಂಖೋದಕವನ್ನು ಹಾಕಬಹುದು; ಆದರೆ ಮಹಾದೇವನ ಲಿಂಗವಿರುವ ಬಾಣಲಿಂಗಕ್ಕೆ ಶಂಖೋದಕದಿಂದ ಅಭಿಷೇಕ ಮಾಡಬಾರದು. ಶಾಸ್ತ್ರ: ಶಿವಲಿಂಗದಲ್ಲಿ ಪಾಣಿಪೀಠದ ರೂಪದಲ್ಲಿ ಸ್ತ್ರೀತತ್ತ್ವವು ಇರುವುದರಿಂದ ಸ್ತ್ರೀತತ್ತ್ವವಿರುವ ಶಂಖದಲ್ಲಿನ ನೀರನ್ನು ಮತ್ತೊಮ್ಮೆ ಹಾಕುವ ಅವಶ್ಯಕತೆಯಿರುವುದಿಲ್ಲ. ಬಾಣಲಿಂಗದ ಜೊತೆಗೆ ಪಾಣಿಪೀಠವು ಇಲ್ಲದಿರುವುದರಿಂದ ಅದಕ್ಕೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುತ್ತಾರೆ. ೨. ‘ದೇವಸ್ಥಾನದಲ್ಲಿ ಮಹಾದೇವನ ಪೂಜೆಯನ್ನು ಮಾಡುವಾಗ ಶಂಖಪೂಜೆಯನ್ನು … Read more
ಹಾಸನಕ್ಕೆ ಹಿಂದೆ ಸಿಂಹಾಸನಪುರಿ ಎಂದು ಹೆಸರಿತ್ತು. ದೇವಿಯರು ನೆಲೆಸಿದ ನಂತರ ಹಾಸನ ಎಂಬ ಹೆಸರು ಬಂದಿತು.