ಆಪತ್ಕಾಲದಲ್ಲಿ ಜೀವಂತರಾಗಿರಲು ಮಾಡಬೇಕಾದ ಪೂರ್ವತಯಾರಿ – ಲೇಖನ ೪
ನಾವು ದವಸಧಾನ್ಯಗಳನ್ನು ಎಷ್ಟು ಸಂಗ್ರಹಿಸಿದರೂ ಅದು ಕ್ರಮೇಣ ಮುಗಿಯುತ್ತದೆ. ಅಂತಹ ಸಮಯದಲ್ಲಿ ಉಪವಾಸ ಬೀಳದಂತೆ ಪೂರ್ವಸಿದ್ಧತೆ.
ನಾವು ದವಸಧಾನ್ಯಗಳನ್ನು ಎಷ್ಟು ಸಂಗ್ರಹಿಸಿದರೂ ಅದು ಕ್ರಮೇಣ ಮುಗಿಯುತ್ತದೆ. ಅಂತಹ ಸಮಯದಲ್ಲಿ ಉಪವಾಸ ಬೀಳದಂತೆ ಪೂರ್ವಸಿದ್ಧತೆ.
ಅಡುಗೆ ಅನಿಲ, ಸ್ಟೊವ್ಗಾಗಿ ಬೇಕಾಗುವ ಸೀಮೆಎಣ್ಣೆ ಇತ್ಯಾದಿಗಳ ಕೊರತೆಯನ್ನು ಗಮನದಲ್ಲಿರಿಸಿ ಮುಂದಿನವುಗಳಲ್ಲಿ ಆವಶ್ಯಕವಿರುವುದನ್ನು ಮಾಡಬೇಕು.
‘ಆಪತ್ಕಾಲದಲ್ಲಿ ಪರಿಸ್ಥಿತಿಯು ಹೇಗೆ ಭಯಂಕರವಾಗಿರುತ್ತದೆ’, ಎಂಬುದನ್ನು ತೋರಿಸುವ ಕೆಲವು ಉದಾಹರಣೆಗಳು ಈ ಲೇಖನದಲ್ಲಿ ಓದಿ ಆಪತ್ಕಾಲದ ಪೂರ್ವಸಿದ್ಧತೆಯನ್ನು ಸಕ್ಷಮವಾಗಿ ಏಕೆ ಮಾಡಬೇಕು ಎಂದು ತಿಳಿದುಕೊಳ್ಳಿ
ವಾಚಕರು ಲೇಖನಮಾಲೆಗನುಸಾರ ಇಂದಿನಿಂದಲೇ ಬೇಕಾದ ಏರ್ಪಾಡುಗಳನ್ನು ಆರಂಭಿಸಿದರೆ ಮುಂಬರುವ ಆಪತ್ಕಾಲವು ಸುಸಹ್ಯವಾಗುವುದು. ಬೇಗನೇ ಪೂರ್ವತಯಾರಿಯನ್ನು ಆರಂಭಿಸಲು ವಾಚಕರಿಗೆ ಸಾಧ್ಯವಾಗಬೇಕು ಎಂದು ಲೇಖನಮಾಲೆಯನ್ನು ಪ್ರಾರಂಭಿಸುತ್ತಿದ್ದೇವೆ.
ಮುಂಬರುವ ಆಪತ್ಕಾಲದ ದೃಷ್ಟಿಯಿಂದ ಆಯುರ್ವೇದದ ಸಂವರ್ಧನೆಗಾಗಿ ವನೌಷಧಿಗಳ ಕೃಷಿಯನ್ನು ಮಾಡುವುದು ಆವಶ್ಯಕವಾಗಿದೆ. ಆಯುರ್ವೇದವು ಭಾರತೀಯ ಶಾಸ್ತ್ರವಾಗಿದೆ. ಅದರ ಸಂವರ್ಧನೆಗಾಗಿ ಔಷಧಿ ವನಸ್ಪತಿಗಳ ಕೃಷಿಯನ್ನು ಮಾಡುವುದು ಪ್ರತಿಯೊಬ್ಬ ರಾಷ್ಟ್ರಪ್ರೇಮಿ ನಾಗರಿಕನ ಕರ್ತವ್ಯವಾಗಿದೆ.
ಮಳೆಗಾಲದ ದಿನಗಳಲ್ಲಿ ಪಚನಶಕ್ತಿಯೂ ಕಡಿಮೆಯಾಗುತ್ತದೆ. ಹಸಿವೆಯು ಕಡಿಮೆಯಾಗುವುದರಿಂದ ಅಪಚನದ ರೋಗವು ನಿರ್ಮಾಣವಾಗುತ್ತದೆ. ಮಳೆಯ ನೀರಿನೊಂದಿಗೆ ಧೂಳು, ಕಸ ಹರಿದು ಬರುವುದರಿಂದ ನೀರು ಕಲುಷಿತಗೊಂಡು ಅದು ಸಹ ರೋಗಗಳಿಗೆ ಕಾರಣವಾಗುತ್ತದೆ. ಆದುದರಿಂದ ಮಳೆಗಾಲದಲ್ಲಿ ವಹಿಸಬೇಕಾದ ವಿಶೇಷ ಕಾಳಜಿಯನ್ನು ಆಯುರ್ವೇದ ತಿಳಿಸಿದೆ.
ಭಾರತವು ದೇವಭೂಮಿಯಾಗಿದೆ. ಋಷಿಮುನಿಗಳ ಭೂಮಿ ಯಾಗಿದೆ. ಇಲ್ಲಿ ಅನೇಕ ತಪಸ್ವಿಗಳು ಮುಂಬರುವ ಕಾಲವು ಅತ್ಯಂತ ಭೀಕರ ಆಪತ್ಕಾಲವಾಗಿದೆ ಎಂದು ಮೊದಲೇ ಸೂಚಿಸಿದ್ದರು. ಕೆಲವು ಸಂತರ ಆಯ್ದ ಹೇಳಿಕೆಗಳನ್ನು ತಮ್ಮ ಮುಂದೆ ಇಡುತ್ತಿದ್ದೇನೆ.
ಮುಂಬರುವ ಆಪತ್ಕಾಲದಲ್ಲಿ ಈಶ್ವರನ ವಿವಿಧ ರೂಪಗಳಿಂದ ವಿವಿಧ ಸ್ತರದಲ್ಲಿ ಸಹಾಯ ಲಭಿಸಲು ಎಲ್ಲರೂ ಇಂದಿನಿಂದ ಅಲ್ಲ; ಈ ಕ್ಷಣದಿಂದಲೇ ಸಾಧನೆಗೆ ಪ್ರಾರಂಭಿಸಬೇಕು ಮತ್ತು ಯಾರು ಮೊದಲಿನಿಂದಲೂ ಸಾಧನೆಯನ್ನು ಮಾಡುತ್ತಿರುವರೋ, ಅವರು ತಮ್ಮ ಸಾಧನೆಯನ್ನು ಗುಣಾತ್ಮಕ ದೃಷ್ಟಿಯಿಂದ ಹೆಚ್ಚಿಸಲು ಪ್ರಯತ್ನಿಸಬೇಕು.
ಕೊರೋನಾದ ಸಂಕಟ ನಿವಾರಣೆಯಾದ ನಂತರ ಇಡೀ ಜಗತ್ತು ಚೀನಾದ ಮೇಲೆ ದಂಡೆತ್ತಿ ಹೋಗುವವು ಹಾಗೂ ಈ ಸಂಘರ್ಷವು ಮಹಾಯುದ್ಧದಲ್ಲಿ ಪರಿವರ್ತನೆಯಾಗುವುದನ್ನು ಯಾರೂ ತಡೆಯಲಾರರು.